ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ವೈದ್ಯ ಬ್ರಹ್ಮ ಪ್ರಶಸ್ತಿ

Posted On: 04-03-2022 05:02PM

ಮಂಗಳೂರು : ಮಂಗಳೂರಿನ ವೈದ್ಯ ಡಾ. ಎಂ.ಅಣ್ಣಯ್ಯ ಕುಲಾಲ್ ಉಳ್ತೂರುರಿಗೆ ಹೂವಿನ ಹಡಗಲಿಯ ರಾಜ್ಯ ಬರಹಗಾರರ ಸಂಘದ ನೇತೃತ್ವದಲ್ಲಿ ಹಾಸನದಲ್ಲಿ ಜರಗಿದ ಕನ್ನಡ ನುಡಿ ವೈಭವ 2022ರಲ್ಲಿ ವೈದ್ಯ ಬ್ರಹ್ಮ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಣ್ಣಯ್ಯರವರ ಸಮಾಜಮುಖಿ ಸೇವೆ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ನೀಡಲಾಗಿದೆ.