ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಮಲ್ಲಂಪಳ್ಳಿ ಪೆರಂಪಳ್ಳಿ : ವೈಭವದ ಹೊರಕಾಣಿಕೆ

Posted On: 04-03-2022 10:06PM

ಉಡುಪಿ : ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನ ಮಲ್ಲಂಪಳ್ಳಿ ಪೆರಂಪಳ್ಳಿಯಲ್ಲಿ ಮಾಚ್೯ 5 ಮತ್ತು 6ರಂದು ಜರಗಲಿರುವ ಸಿರಿ ಸಿಂಗಾರ ನೇಮೋತ್ಸವದ ವೈಭವದ ಹೊರಕಾಣಿಕೆ ಮೆರವಣಿಗೆಗೆ ನಿತಿನ್ ಪೂಜಾರಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಕೆ ಯಾದವ್ ಆಚಾರ್ಯ, ಗೌರವ ಅಧ್ಯಕ್ಷರಾದ ರಾಧಾಕೃಷ್ಣ, ಆಡಳಿತ ಮಂಡಳಿ ಸದಸ್ಯರಾದ ವಿನೋದ್ ಶೆಟ್ಟಿ, ಸುರೇಶ್ ಪಾಲನ್, ಕೃಷ್ಣ ನಾಯ್ಕ್, ಗುರಿಕಾರರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಊರಿನ ಹತ್ತು ಸಮಸ್ತರು ಉಪಸ್ಥಿತಿಯಿದ್ದರು. ಮಾಹಿತಿ : ಸಮಿತ್ ಶೆಟ್ಟಿ ಪರ್ಕಳ