ಉಡುಪಿ : ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಕೊಡವೂರು ಆದಿ ಉಡುಪಿ ಕಂಗಣಬೆಟ್ಟು ಅಣ್ಣಪ್ಪ ಪಂಜುರ್ಲಿ ದೈವದ ವೈಭವದ ಸಿರಿ ಸಿಂಗಾರ ವಾರ್ಷಿಕ ನೇಮೋತ್ಸವ ಮಾಚ್೯ 6, ಆದಿತ್ಯವಾರದಂದು ಜರಗಲಿದೆ.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ಭಂಡಾರ ಮೆರವಣಿಗೆ, 10ಗಂಟೆಗೆ ದೈವಗಳ ನೇಮೋತ್ಸವ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.