ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾರ್ಚ್ 13 : ಕಳತ್ತೂರು ಪೈಯಾರು ಶ್ರೀ ಮಲೆ ಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ

Posted On: 11-03-2022 08:57PM

ಕಾಪು : ಕಳತ್ತೂರು ಪೈಯಾರು ಶ್ರೀ ಮಲೆಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ (ಭೋಗ) ಹಾಗೂ ರಾತ್ರಿ ಅನ್ನದಾನ ಕಾರ್ಯಕ್ರಮ ಮಾರ್ಚ್ 13 ರಂದು ನಡೆಯಲಿದೆ.

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಿ ಶ್ರೀ ದೈವದ ಗಂಧ ಪ್ರಸಾದವನ್ನ ಸ್ವೀಕರಿಸಬೇಕಾಗಿ ವಿನಂತಿಸಿದ್ದಾರೆ.