ಕಾಪು : ಕಳತ್ತೂರು ಪೈಯಾರು ಶ್ರೀ ಮಲೆಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ (ಭೋಗ) ಹಾಗೂ ರಾತ್ರಿ ಅನ್ನದಾನ ಕಾರ್ಯಕ್ರಮ ಮಾರ್ಚ್ 13 ರಂದು ನಡೆಯಲಿದೆ.
ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಿ ಶ್ರೀ ದೈವದ ಗಂಧ ಪ್ರಸಾದವನ್ನ ಸ್ವೀಕರಿಸಬೇಕಾಗಿ ವಿನಂತಿಸಿದ್ದಾರೆ.
Published On: 01/10/2025
Published On: 30/09/2025
Published On: 27/09/2025
Published On: 26/09/2025
Published On: 25/09/2025