ಕಾಪು : ಸಮಾನ ಮನಸ್ಕರ ತಂಡದಿಂದ ಶಶಿಧರ್ ಪುರೋಹಿತ್ ಕಟಪಾಡಿ ಇವರ ನೇತೃತ್ವದಲ್ಲಿ ಹಾಗೂ ಮಾಧವ ಆಚಾರ್ಯ ಇವರ ಮಾರ್ಗದರ್ಶನದಲ್ಲಿ ಸಂತೋಷ ಆಚಾರ್ಯ ಕಳತ್ತೂರು ಇವರ ಪರಿಕಲ್ಪನೆಯಲ್ಲಿ ೧೦೮ ಕಳತ್ತೂರಿನ ನಿವಾಸಿ ಲೀಲಾರವರ ವಾಸಿಸಲು ಅತಂತ್ರವಾಗಿದ್ದ ಮನೆಯನ್ನು ಮರು ನಿರ್ಮಾಣಗೊಳಿಸಿ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸ್ಥಳೀಯರು, ದಾನಿಗಳು ಉಪಸ್ಥಿತರಿದ್ದರು.