ಕಟಪಾಡಿ : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆಯ
ಸಚಿವರಾದ ಸುನೀಲ್ ಕುಮಾರ್ ಹಾಗೂ
ಅವರ ಕುಟುಂಬಸ್ಥರು ಮಾಚ್೯ 27 ರಂದು
ಪಾಂಗಾಳ ಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯಲ್ಲಿ
ಹರಕೆಯ ಹೂವಿನ ಪೂಜೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಯ ಡಿ ಅಮೀನ್, ಶೇಖರ್ ಜಿ ಅಮೀನ್, ಸುಧಾಕರ್ ಡಿ ಅಮೀನ್, ಗರಡಿಯ ಚಾಕರಿ ವರ್ಗ, ಪಕ್ಷದ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು.