ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ : ಮುಖ್ಯಮಂತ್ರಿ ಆಗಮನ - ಏಪ್ರಿಲ್ 11ಕ್ಕೆ ಮುಂದೂಡಿಕೆ

Posted On: 08-04-2022 03:41PM

ಉಚ್ಚಿಲ : ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏಪ್ರಿಲ್ 9 ರಂದು 11 ಗಂಟೆಗೆ ನಡೆಯಬೇಕಿರುವ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಏಪ್ರಿಲ್ 11 ರಂದು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ನಾಳೆಯ ಉಳಿದ ಎಲ್ಲಾ ಕಾರ್ಯಕ್ರಮಗಳು ಯಥಾವತ್ತಾಗಿ ಜರಗಲಿವೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.