ಕಾಪು : ತಾಲೂಕಿನ ಬೆಳಪು ಪಣಿಯೂರಿನ ಕಾನ ದೇವಸ್ಥಾನದಲ್ಲಿ ಹಿಂದು ಜಾಗರಣ ವೇದಿಕೆ ಬೆಳಪು -ಪೈಯಾರು ಘಟಕದ ವತಿಯಿಂದ ಹನುಮ ಜಯಂತಿ ಆಚರಿಸಲಾಯಿತು.
ಈ ಸಂದರ್ಭ ರಾಮ ನಾಮ ಜಪ ಹಾಗೂ ಹನುಮಾನ್ ಚಾಲೀಸ ಪಠಣ ಕಾರ್ಯಕ್ರಮ ಜರಗಿತು.
Published On: 01/10/2025
Published On: 30/09/2025
Published On: 27/09/2025
Published On: 26/09/2025
Published On: 25/09/2025