ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

RJ ಮನವಿಗೆ ಸ್ಪಂದಿಸಿದ ಸುಬ್ರಹ್ಮಣ್ಯ ಯುವಕ, ಯುವತಿ ವೃಂದ ಪಾದೆಬೆಟ್ಟು

Posted On: 16-05-2020 05:54PM

ಕೊರೊನಾ ಸಂದರ್ಭ ಹಲವಾರು ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿದ ಶ್ರೀ ಸುಬ್ರಹ್ಮಣ್ಯ ಯುವಕ,ಯುವತಿ ವೃಂದ ಪಾದೆಬೆಟ್ಟು ಪಡುಬಿದ್ರಿ ಇವರ ವತಿಯಿಂದ ನೀಡಲ್ಪಟ್ಟ ಅಕ್ಕಿಯನ್ನು ವಿಕ್ಕಿ ಮಡುಂಬು ಮತ್ತು ಆರ್ ಜೆ ಎರೋಲ್ ಮೂಲಕ ಹೆಜಮಾಡಿಯ ಅರ್ಹ ಕುಟುಂಬವೊಂದಕ್ಕೆ ನೀಡಲಾಯಿತು.