ಪಡುಬಿದ್ರಿ: ಇಲ್ಲಿನ ಪೋಲಿಸ್ ಠಾಣೆಗೆ ನೂತನ ಪಿಎಸ್ ಐ ಆಗಿ ಪುರುಷೋತ್ತಮ್ ರವರು ನೇಮಕಗೊಂಡಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ್ ಕುಮಾರ್ ಮಂಗಳೂರಿನ ಐಜಿ ಕಛೇರಿಗೆ ವರ್ಗಾವಣೆ ಆಗಿದ್ದಾರೆ. ನೂತನ ಪಿಎಸ್ ಐ ಪುರುಷೋತ್ತಮ್ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.