ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹಸಿರು ಹೊರಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಂಪುಪಾನೀಯಗಳ ವಿತರಣೆಯನ್ನು ಸಮಾಜ ಸೇವಕರಾದ ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗ ವತಿಯಿಂದ ಮಾಡಲಾಯಿತು.
ಈ ಸಂದರ್ಭ ಸಮಾಜ ಸೇವಕರಾದ ಕೆ ಕೃಷ್ಣ ಮೂರ್ತಿ ಆಚಾರ್ಯ, ಚರಣ್ ಬಂಗೇರ, ಪ್ರಭಾಕರ ಆಚಾರ್ಯ ಕಟಪಾಡಿ, ಯುವರಾಜ್, ಓಂಕರ್ , ಗುರು ಪ್ರಸಾದ್, ಕಾವನ್, ಸಿರಾಜ್ , ಪ್ರಣಮ್, ಕೃಷ್ಣ ಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಸದಸ್ಯರುಗಳು ಉಪಸ್ಥಿತರಿದ್ದರು.