ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಡಿಯಾಳಿ ಬ್ರಹ್ಮಕಲಶೋತ್ಸವ ಹೊರಕಾಣಿಕೆ ಸಮರ್ಪಣೆ : ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅಭಿಮಾನಿ ಬಳಗದಿಂದ ತಂಪು ಪಾನೀಯಗಳ ವಿತರಣೆ

Posted On: 02-06-2022 10:14PM

ಉಡುಪಿ : ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಹಸಿರು ಹೊರಕಾಣಿಕೆ ಸಮರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ತಂಪುಪಾನೀಯಗಳ ವಿತರಣೆಯನ್ನು ಸಮಾಜ ಸೇವಕರಾದ ಕೃಷ್ಣ ಮೂರ್ತಿ ಆಚಾರ್ಯ ಹಾಗೂ ಅವರ ಅಭಿಮಾನಿ ಬಳಗ ವತಿಯಿಂದ ಮಾಡಲಾಯಿತು.

ಈ ಸಂದರ್ಭ ಸಮಾಜ ಸೇವಕರಾದ ಕೆ ಕೃಷ್ಣ ಮೂರ್ತಿ ಆಚಾರ್ಯ, ಚರಣ್ ಬಂಗೇರ, ಪ್ರಭಾಕರ ಆಚಾರ್ಯ ಕಟಪಾಡಿ, ಯುವರಾಜ್, ಓಂಕರ್ , ಗುರು ಪ್ರಸಾದ್, ಕಾವನ್, ಸಿರಾಜ್ , ಪ್ರಣಮ್, ಕೃಷ್ಣ ಮೂರ್ತಿ ಆಚಾರ್ಯ ಅಭಿಮಾನಿ ಬಳಗದ ಸದಸ್ಯರುಗಳು ಉಪಸ್ಥಿತರಿದ್ದರು.