ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ
ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ಸಂದರ್ಭ ರಾಜಕೀಯ,ಸಾಂಸ್ಕೃತಿಕ ಕ್ಷೇತ್ರದ ಗಣ್ಯರು, ಕರ್ನಾಟಕ ಜಾನಪದ ಪರಿಷತ್ತಿನ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.