ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ವಿಶ್ವ ವೈದ್ಯರ ದಿನ : ಡಾ. ಉದಯ್ ಕುಮಾರ್ ಶೆಟ್ಟಿಗೆ ಸನ್ಮಾನ

Posted On: 03-07-2022 07:52AM

ಕಟಪಾಡಿ : ಇಲ್ಲಿಯ ಜನರಿಗೆ ಹಲವಾರು ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಾ ಬಂದಿರುವ ಕಟಪಾಡಿಯ ಹೆಸರಾಂತ ವೈದ್ಯರಾದ ಡಾ. ಉದಯ್ ಕುಮಾರ್ ಶೆಟ್ಟಿಯವರನ್ನು ವಿಶ್ವ ವೈದ್ಯರ ದಿನದಂದು ಸನ್ಮಾನಿಸಲಾಯಿತು.

ಈ ಸಂದರ್ಭ ಕಟಪಾಡಿಯ ನವೀನ್ ಪೂಜಾರಿ, ಕಿಶನ್ ಪೂಜಾರಿ, ಪ್ರಭಾಕರ್ ಕೋಟ್ಯಾನ್, ಸತೀಶ್, ರಾಜೇಶ್ ಉಪಸ್ಥಿತರಿದ್ದರು.