ಕಟಪಾಡಿ : ಇಲ್ಲಿಯ ಜನರಿಗೆ ಹಲವಾರು ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಾ ಬಂದಿರುವ ಕಟಪಾಡಿಯ ಹೆಸರಾಂತ ವೈದ್ಯರಾದ ಡಾ. ಉದಯ್ ಕುಮಾರ್ ಶೆಟ್ಟಿಯವರನ್ನು ವಿಶ್ವ ವೈದ್ಯರ ದಿನದಂದು ಸನ್ಮಾನಿಸಲಾಯಿತು.
ಈ ಸಂದರ್ಭ ಕಟಪಾಡಿಯ ನವೀನ್ ಪೂಜಾರಿ, ಕಿಶನ್ ಪೂಜಾರಿ, ಪ್ರಭಾಕರ್ ಕೋಟ್ಯಾನ್, ಸತೀಶ್, ರಾಜೇಶ್ ಉಪಸ್ಥಿತರಿದ್ದರು.