ಮೂಳೂರು : ಕಡಲ್ಕೊರೆತ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ
Posted On:
11-07-2022 04:08PM
ಕಾಪು : ಇಲ್ಲಿನ ಮೂಳೂರು ಭಾಗದ ಕಡಲ್ಕೊರೆತ ಸ್ಥಳಕ್ಕೆ ಕೇಂದ್ರ ಸಚಿವೆ ಮತ್ತು ಉಡುಪಿ ಜಿಲ್ಲಾ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ , ಇಲಾಖಾ ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.