ಶಿರ್ವ : ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆ ಇಲ್ಲಿ ಚಿತ್ರ ಕಲಾವಿದ ರಮೇಶ್ ಬಂಟಕಲ್ ಇವರ ದೈವಾರಾಧನೆ ಕಲಾಕೃತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಗೊಂಡ ನಿಮಿತ್ತ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜಿನರಾಜ ಸಾಲಿಯಾನ್, ಅತಿಥಿ ಗಣ್ಯರು ಉಪಸ್ಥಿತರಿದ್ದರು.