ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಚಿತ್ರ ಕಲಾವಿದ ರಮೇಶ್ ಬಂಟಕಲ್ ಗೆ ಸನ್ಮಾನ

Posted On: 01-08-2022 09:05PM

ಶಿರ್ವ : ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆ ಪಡುಬೆಳ್ಳೆ ಇಲ್ಲಿ ಚಿತ್ರ ಕಲಾವಿದ ರಮೇಶ್ ಬಂಟಕಲ್ ಇವರ ದೈವಾರಾಧನೆ ಕಲಾಕೃತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಗೊಂಡ ನಿಮಿತ್ತ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಜಿನರಾಜ ಸಾಲಿಯಾನ್, ಅತಿಥಿ ಗಣ್ಯರು ಉಪಸ್ಥಿತರಿದ್ದರು.