ಉಡುಪಿ : ಇಲ್ಲಿಯ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ತಮ್ಮ ಮನೆಯಲ್ಲಿ ಕಪ್ಪೆಚಿಪ್ಪುಗಳ ಮೂಲಕ ಭಾರತ ಭೂಪಟವನ್ನು ರಚಿಸಿ, ತ್ರಿವರ್ಣ ಧ್ವಜ ಹಾರಿಸಿದ್ದಾರೆ.
ಸ್ಥಳೀಯವಾಗಿ ಸಿಗುವ ನೈಸರ್ಗಿಕ ವಸ್ತುಗಳನ್ನು ಬಳಸಿ, ಅತ್ಯಂತ ವಿಶಿಷ್ಟ , ಆಕರ್ಷಕ ಮತ್ತು ಎಲ್ಲರಿಗೂ ಮಾದರಿಯಾಗುವಂತೆ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಆಚರಿಸಿದ್ದಾರೆ.