ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ

Posted On: 16-08-2022 10:54PM

ಉಡುಪಿ : ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ ನೇಮಿಸಿ ಸರಕಾರ ಆದೇಶಿಸಿದೆ.

ಅಕ್ಷಯ್ ಮಚೀಂದ್ರ ಚಿಕ್ಕಮಗಳೂರು ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಕಳೆದೆರಡು ವರ್ಷಗಳ ಹಿಂದೆ ಉಡುಪಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧೀಕ್ಷಕರಾಗಿ ಸರಕಾರ ನೇಮಕ ಮಾಡಿದೆ.