ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ
Posted On:
16-08-2022 10:54PM
ಉಡುಪಿ : ಜಿಲ್ಲೆಯ ನೂತನ ಎಸ್ಪಿಯಾಗಿ ಅಕ್ಷಯ್ ಮಚೀಂದ್ರ ನೇಮಿಸಿ ಸರಕಾರ ಆದೇಶಿಸಿದೆ.
ಅಕ್ಷಯ್ ಮಚೀಂದ್ರ ಚಿಕ್ಕಮಗಳೂರು ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಕಳೆದೆರಡು ವರ್ಷಗಳ ಹಿಂದೆ ಉಡುಪಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಅಧೀಕ್ಷಕರಾಗಿ ಸರಕಾರ ನೇಮಕ ಮಾಡಿದೆ.