ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಆಗಸ್ಟ್ 24 : ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ

Posted On: 23-08-2022 06:12PM

ಉಡುಪಿ : ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಭೃಷ್ಟಾಚರದ ವಿರುದ್ಧ ಜಾಗೃತಿ ಮಾಡುತ್ತಿರುವ ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ ಬರಲಿದೆ.

ಉಡುಪಿಯ ನಗರ ಸಭೆಯ ಎದುರಿಗೆ ಆಗಸ್ಟ್ 24, ಮಧ್ಯಾಹ್ನ 2:30 ಗಂಟೆಗೆ ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನ ನಡೆಯಲಿದೆ.

ಸಮಾನ ಮನಸ್ಕರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಬೇಕಾಗಿಕರ್ನಾಟಕ ರಕ್ಷಣಾ ಸಮಿತಿ (KRS) ಉಡುಪಿ ಜಿಲ್ಲಾ ಘಟಕ ಪ್ರಕಟನೆಯಲ್ಲಿ ತಿಳಿಸಿದೆ.