ಮಣಿಪಾಲ : ಕೆ.ಎಂ.ಸಿ ಮಣಿಪಾಲ ರಕ್ತನಿಧಿ ಕೇಂದ್ರ ಮತ್ತು ಜೇಸಿಐ ಕಲ್ಯಾಣಪುರ ಇದರ ವತಿಯಿಂದ ಜೇಸಿ ಸಪ್ತಾಹ ವತಿಯಿಂದ ಸೆಪ್ಟಂಬರ್ 10 ರಂದು ರಕ್ತದಾನ ಶಿಬಿರ ನಡೆಯಿತು.
ಈ ಸಂದಭ೯ ರಾಷ್ಟ್ರಮಟ್ಟದಲ್ಲಿ ಉತ್ತಮ ರಕ್ತನಿಧಿ ಕೇಂದ್ರ ಪ್ರಶಸ್ತಿ ಪಡೆದ ಕೇಂದ್ರದ ಮುಖ್ಯಸ್ಥರಾದ ಡಾII ಶಮ್ಮಿ ಶಾಸ್ರಿಯವರನ್ನು ಸನ್ಮಾನಿಸಲಾಯಿತು.
ಈ ಸಂದಭ೯ ವಲಯ ನಿದೇ೯ಶಕ ರಾಘವೇಂದ್ರ ಪ್ರಭು ಕವಾ೯ಲು, ಉಮೇಶ್ ಅಮೀನ್ , ಅರುಣ್ ಕುಮಾರ್ , ಅದ್ಯಕ್ಷೆ ಜಯಶ್ರೀ, ಮಿತ್ರ ಕುಮಾರ್, ಚಿತ್ರ ಕುಮಾರ್ , ನಿತ್ಯಾನಂದ ಮತ್ತಿತರರು ಉಪಸ್ಥಿತರಿದ್ದರು.