ಕಾಪು : ಇನ್ನಂಜೆ ಗ್ರಾಮದ ಹಿರಿಯರಾದ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮಾರ್ಗದರ್ಶನ ನೀಡುತಿದ್ದ ಕುತ್ಯಾರು ಗುತ್ತು ಮಂಡೇಡಿ ಕೆ ಸದಾನಂದ ಶೆಟ್ಟಿ (87) ಯವರು ಇಂದು ಬೆಳಿಗ್ಗೆ ನಿಧಾನರಾಗಿದ್ದಾರೆ.
ಪ್ರಗತಿಪರ ಕೃಷಿಕರಾಗಿ, ಉಡುಪಿ ಕೃಷಿ ಸಂಘದ ಅಧ್ಯಕ್ಷರಾಗಿ, ವಿಶ್ವಹಿಂದೂ ಪರಿಷತ್ ಕಾಪು ಪ್ರಖಂಡರಾಗಿ ಸೇವೆ ಸಲ್ಲಿಸಿರುತ್ತಾರೆ.