ಕಾಪು : ಸತ್ಯದ ತುಳುವೆರ್ (ರಿ.) ಉಡುಪಿ ಇವರ ಸಹಕಾರದೊಂದಿಗೆ ಶ್ರೀ ರಾಮ ಸೇನೆಯ ಪ್ರಮುಖರಾದ ಪ್ರಮೋದ್ ಮುತಾಲಿಕ್ ಅವರನ್ನು ಚಿತ್ರ ಕಲಾವಿದ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಜಿಮಾರು ಹಾಗೂ ಅವರ ಸಹೋದರಿ ಸುಮಾ ಪಂಜಿಮಾರ್ ಅಕ್ಟೋಬರ್ 3 ರಂದು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಗಣೇಶ್ ಪಂಜಿಮಾರ್ ಮಾತೃಶ್ರೀ ನಾಗಮಣಿ , ಸತ್ಯದ ತುಳುವೆರ್ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.