ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಪ್ರಮೋದ್ ಮುತಾಲಿಕ್ ಭೇಟಿ ಮಾಡಿದ ಗಣೇಶ್ ಪಂಜಿಮಾರ್ ಹಾಗೂ ಸುಮಾ ಪಂಜಿಮಾರ್

Posted On: 04-10-2022 09:11PM

ಕಾಪು : ಸತ್ಯದ ತುಳುವೆರ್ (ರಿ.) ಉಡುಪಿ ಇವರ ಸಹಕಾರದೊಂದಿಗೆ ಶ್ರೀ ರಾಮ ಸೇನೆಯ ಪ್ರಮುಖರಾದ ಪ್ರಮೋದ್ ಮುತಾಲಿಕ್ ಅವರನ್ನು ಚಿತ್ರ ಕಲಾವಿದ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಜಿಮಾರು ಹಾಗೂ ಅವರ ಸಹೋದರಿ ಸುಮಾ ಪಂಜಿಮಾರ್ ಅಕ್ಟೋಬರ್ 3 ರಂದು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಗಣೇಶ್ ಪಂಜಿಮಾರ್ ಮಾತೃಶ್ರೀ ನಾಗಮಣಿ , ಸತ್ಯದ ತುಳುವೆರ್ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.