ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ : ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ - ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Posted On: 17-10-2022 08:01PM

ಇನ್ನಂಜೆ : ಕಾಪು ತಾಲೂಕಿನ ಶ್ರೀ ವಿಠೋಭ ಭಜನಾ ಮಂಡಳಿ ಗೋಳಿಕಟ್ಟೆ ಇನ್ನಂಜೆ ಇದರ 2022 ರಿಂದ 2024 ರ ಸಾಲಿನ ನೂತನ ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಇನ್ನಂಜೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಾಘವೇಂದ್ರ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಲಾಲ್, ಕಾರ್ಯದರ್ಶಿಯಾಗಿ ಅಶೋಕ್ ಕುಲಾಲ್, ಕೋಶಾಧಿಕಾರಿಯಾಗಿ ವಿಶ್ವನಾಥ ಕುಲಾಲ್ ಗೋಳಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುಧಾಕರ ಕುಲಾಲ್ ಗೋಳಿಕಟ್ಟೆ ಆಯ್ಕೆಯಾದರು.