ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ : ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಉದ್ಯಮಿ ಗ್ರೆಗೋರಿ ಮಾತಾಯಸ್ ರಿಂದ ವಿಜ್ಞಾಪನ ಪತ್ರ ಬಿಡುಗಡೆ

Posted On: 07-11-2022 08:11PM

ಇನ್ನಂಜೆ : ಸೋದೆ ವಾದಿರಾಜ ಮಠದ ಯತಿಗಳಾದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರ ಶುಭ ಆಶೀರ್ವಾದದೊಂದಿಗೆ, ಇನ್ನಂಜೆಯ ಯುವ ಉದ್ಯಮಿ ಗ್ರೆಗೋರಿ ಮತಾಯಸ್, ಮತಯಾಸ್ ಹೆರಿಟೇಜ್ ಇನ್ನಂಜೆ ಇವರು ಸುವರ್ಣ ಮಹೋತ್ಸವದ ನೂತನ ಕಟ್ಟಡದ ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಿದರು.

ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರುಗಳಾದ ನಂದನ್ ಕುಮಾರ್ ಮತ್ತು ರವಿವರ್ಮ ಶೆಟ್ಟಿ ಮತ್ತು ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.