ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿ ನಿಧನ
Posted On:
12-11-2022 03:00PM
ಕಾಪು : ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿಯವರು ಇಂದು ಬೆಳಗ್ಗೆ 9.04 ಕ್ಕೆ ಸ್ವಗೃಹ ಇನ್ನಂಜೆ ಉಂಡಾರು ಗುರುಕೃಪಾದಲ್ಲಿ ಅಸೌಖ್ಯದಿಂದಾಗಿ ದೈವಾಧೀನರಾದರು.
ಅವರ ಅಂತ್ಯ ವಿಧಿ ಕಾರ್ಯಗಳು ನಾಳೆ ಬೆಳಗ್ಗೆ 10.30ಕ್ಕೆ ಉಂಡಾರು ಗುರುಕೃಪಾ ಮನೆಯಲ್ಲಿ ನೆರವೇರಲಿದೆ.
ಮೃತರು 1 ಹೆಣ್ಣು, 3 ಗಂಡು ಮಕ್ಕಳನ್ನು, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.