ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶ್ರೀ ವಿಶ್ವನಾಥ್ ರಾವ್ ಪೈಯ್ಯಾರು ಇನ್ನಿಲ್ಲ.

Posted On: 23-06-2020 08:26AM

ಯಕ್ಷಲೋಕದ ಭಾಗವತಿಕೆಯಲ್ಲಿ ಮಿನುಗಿದ, ಬಿ.ಜೆ.ಪಿ ಪಕ್ಷವನ್ನ ಗ್ರಾಮೀಣ ಭಾಗದಲ್ಲಿ ಸಂಘಟಿಸಿದ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ ಕಳತ್ತೂರು ಇದರ ಸ್ಥಾಪಕ ಸದಸ್ಯರಾಗಿ,ಅಧ್ಯಕ್ಷರಾಗಿ, ಸಮಿತಿಯ ರಜತ ಸಂಭ್ರಮವನ್ನ ಯಶಸ್ವಿಯಾಗಿ ನಿರ್ವಹಿಸಿದ ಪೈಯಾರಿನ ಹಿರಿಯ ಚೇತನವೊಂದು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ಸಂಜೆ ಧೈವಾದೀನರಾಗಿರುತ್ತಾರೆ ಎಂದು ತಿಳಿಸಲು ವಿಷಾದಿಸುತ್ತೇವೆ.