ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಸಿರಿ ಕುಮಾರ ದೈವಳ ಕಂಬಳವು ಡಿಸೆಂಬರ್ 11, ಭಾನುವಾರದಂದು ಮಧ್ಯಾಹ್ನ ಗಂಟೆ 2ರಿಂದ ಆದಿ ಉಡುಪಿಯ ಕೊಡವೂರು ಕಂಬಳಕಟ್ಟೆ ಮನೆಯಲ್ಲಿ ಜರಗಲಿದೆ ಕಂಬಳ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಂಬಳ ಮನೆಯ ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Published On: 02/08/2025
Published On: 01/08/2025
Published On: 31/07/2025