ರಾಜ್ಯ ಮಟ್ಟದ ಭಜನಾ ಸ್ಪರ್ಧೆ : ಉದ್ಯಾವರದ ಶ್ರೀ ನಾರಾಯಣಗುರು ಯುವಜನ ಕಲಾ ಮಂಡಳಿಗೆ ದ್ವಿತೀಯ ಸ್ಥಾನ
Posted On:
26-12-2022 12:10PM
ಕಾಪು : ಕರಾವಳಿ ಮಿತ್ರ ವೃಂದ ಮತ್ತು ಮಹಿಳಾ ವೃಂದ ಕಾಪು ಪಡು ಇವರ ಆಶ್ರಯದಲ್ಲಿ ಕಾಪುವಿನಲ್ಲಿ ನಡೆದ ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಯುವ ಜನ ಕಲಾ ಮಂಡಳಿ ಉದ್ಯಾವರ ದ್ವಿತೀಯ ಸ್ಥಾನ ಪಡೆದಿರುತ್ತದೆ.