ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಮಲ್ಲಾರು ರಾಣ್ಯಕೇರಿಯ ಹಳೆಮಾರಿಗುಡಿ ಬಳಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ಮಹಾ ಪೂಜೆ ಸಂಪನ್ನ

Posted On: 31-12-2022 05:41PM

ಕಾಪು : ತಾಲೂಕಿನ ಮಲ್ಲಾರು ರಾಣ್ಯಕೇರಿಯ ಹಳೆಮಾರಿಗುಡಿ ಬಳಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದಿಂದ ಶನಿವಾರ ಶ್ರೀ ಸ್ವಾಮಿಗೆ ಮಹಾ ಪೂಜೆಯು ಗುರುಸ್ವಾಮಿಯಾದ ರವೀಂದ್ರ ಮಲ್ಲಾರು ನೇತೃತ್ವದಲ್ಲಿ ಜರಗಿತು.

ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆಯೂ ಜತಗಿತು. ಅಯ್ಯಪ್ಪ ಮಾಲಾಧಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.