ಕಾಪು : ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮತ್ತು ಮಹಾ ಅನ್ನಸಂತರ್ಪಣೆಯ ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 7, ಶನಿವಾರ ಮಧ್ಯಾಹ 12:30ಕ್ಕೆ ಜರಗಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀ ಅಯ್ಯಪ್ಪ ಸ್ವಾಮಿಯ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ, ಕೃತಾರ್ಥರಾಗಬೇಕೆಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.