ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮುದರಂಗಡಿ : ಸಿ.ಎ. ಪರೀಕ್ಷೆಯಲ್ಲಿ ದೀಕ್ಷಾ ಶೆಣೈ ತೇರ್ಗಡೆ

Posted On: 15-01-2023 03:49PM

ಮುದರಂಗಡಿ : ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ನಡೆಸಿದ ಪ್ರತಿಷ್ಠಿತ ಸಿ.ಎ. ಪರೀಕ್ಷೆಯಲ್ಲಿ ಕಾಪು ತಾಲೂಕಿನ ಮುದರಂಗಡಿಯ ದೀಕ್ಷಾ ಶೆಣೈ ತೇರ್ಗಡೆಯಾಗಿರುತ್ತಾರೆ.

ಇವರು ದೀಪಾ ಶೆಣೈ ಮತ್ತು ದಿವಾಕರ್ ಶೆಣೈ ಮುದರಂಗಡಿ ಇವರ ಪುತ್ರಿ.