ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕನ್ನಡ ಸಾಹಿತ್ಯ ಪರಿಷತ್ತು : ಉಡುಪಿ ಜಿಲ್ಲಾ ಸಮಿತಿ, ತಾಲೂಕು ಅಧ್ಯಕ್ಷರ ನಿಯೋಗ - ಸಚಿವ ಸುನಿಲ್ ಕುಮಾರ್ ಭೇಟಿ

Posted On: 18-01-2023 06:18PM

ಉಡುಪಿ : ಜಿಲ್ಲಾ ಕನ್ನಡ ಭವನ ನಿರ್ಮಾಣದ ಬಗ್ಗೆ ಸರಕಾರದ ಮೂಲಕ ಅನುದಾನ ನೀಡುವ ಬಗ್ಗೆ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಸುನಿಲ್ ಕುಮಾರ್ ರನ್ನು ಅವರ ನಿವಾಸದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಅಧ್ಯಕ್ಷರುಗಳ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿದರು.