ಉಡುಪಿ : ಜಿಲ್ಲಾ ಕನ್ನಡ ಭವನ ನಿರ್ಮಾಣದ ಬಗ್ಗೆ ಸರಕಾರದ ಮೂಲಕ ಅನುದಾನ ನೀಡುವ ಬಗ್ಗೆ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಸುನಿಲ್ ಕುಮಾರ್ ರನ್ನು ಅವರ ನಿವಾಸದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಅಧ್ಯಕ್ಷರುಗಳ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿದರು.