ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಜನವರಿ 29 : ಪೈಯ್ಯಾರು ಪಿ. ಕೆ. ಎಸ್ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪೂರ್ವಭಾವಿ ಸಭೆ

Posted On: 26-01-2023 03:22PM

ಕಾಪು : ಕಳತ್ತೂರು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರು ಗೋಪಾಲ ಕೃಷ್ಣ ರಾವ್ ಇವರಿಗೆ ಗುರುವಂದನಾ ಕಾರ್ಯಕ್ರಮ ನಡೆಸುವ ಬಗ್ಗೆ ಶಾಲೆಯ ಹಳೆ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯನ್ನು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲಾ ಸಭಾ ಭವನದಲ್ಲಿ ಜನವರಿ 29, ಭಾನುವಾರ ಬೆಳಿಗ್ಗೆ 9.30 ಕ್ಕೆ ಜರಗಲಿದೆ.

ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪಯ್ಯಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಪಯ್ಯಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.