ಉಡುಪಿ : ಸಾಹಿತಿ , ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ಲೇಖನಗಳ ಸಂಗ್ರಹ "ನೆಲಮೂಲದ ಹಬ್ಬಗಳು" ಕೃತಿಯನ್ನು ನಾಡೋಜ , ವಿದ್ವಾಂಸ ಕೆ.ಪಿ. ರಾವ್ ಬಿಡುಗಡೆಗೊಳಿಸಿದರು.
ಈ ಸಂದರ್ಭ ಬರಹಗಾರ ದೇವು ಹನೆಹಳ್ಳಿ, ತಾಳಮದ್ದಲೆ ಅರ್ಥವಾದಿ ರಾಧಾಕೃಷ್ನ ಕಲ್ಚಾರ್. ಭುವನಪ್ರಸಾದ ಹೆಗ್ಡೆ ಉಪಸ್ಥಿತರಿದ್ದರು.
Published On: 02/08/2025
Published On: 01/08/2025
Published On: 31/07/2025