ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮಾಚ್೯ 12 - 14 : ಕಟಪಾಡಿ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ಕಾಲಾವಧಿ ಜಾತ್ರೆ

Posted On: 22-02-2023 03:02PM

ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಮಾಚ್೯13, ಸೋಮವಾರ ಜರಗಲಿದೆ.

ಮಾಚ್೯ 12, ಆದಿತ್ಯವಾರ ಬೆಳಿಗ್ಗೆ ಗಂಟೆ 11:45ಕ್ಕೆ ಧ್ವಜಾರೋಹಣ ರಾತ್ರಿ ಗಂಟೆ 7ರಿಂದ ಅನ್ನ ನೈವೇದ್ಯದ ಅಗೆಲುಸೇವೆ, ಮಾಚ್೯ 13, ಸೋಮವಾರ ಸಂಜೆ ಗಂಟೆ 6:30ಕ್ಕೆ ಶ್ರೀ ಬೈದೇರುಗಳ ನೇಮೋತ್ಸವ, ರಾತ್ರಿ ‌ಗಂಟೆ 8ಕ್ಕೆ ಮಹಾ ಅನ್ನಸಂತರ್ಪಣೆ, ಮಾಚ್೯ 14, ಮಂಗಳವಾರ ಸಂಜೆ ಗಂಟೆ 3ಕ್ಕೆ ಮಾಯಂದಾಲ ನೇಮ ರಾತ್ರಿ ಗಂಟೆ ‌8ಕ್ಕೆ ಪರಿವಾರ ದೈವಗಳ ನೇಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.