ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಡುಪಿ ಜಿಲ್ಲಾ ತುಳುನಾಡ ದೈವಾರದೆಕೆರ್ನ ಸಹಕಾರಿ ಒಕ್ಕೂಟದಿಂದ ಮುಖ್ಯಮಂತ್ರಿಗಳಿಗೆ ಮನವಿ

Posted On: 02-07-2020 10:31PM

ತುಲುನಾಡ ದೈವಾರದೆಕೆರ್ನ ಸಹಕಾರಿ ಒಕ್ಕೂಟ, ಉಡುಪಿ ಜಿಲ್ಲೆ ಇದರ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಒಟ್ಟು ಸೇರಿ ಕೊಟ್ಟ ಮನವಿಯನ್ನು ಸ್ವೀಕರಿಸಿ ಮಾನ್ಯ ಮುಖ್ಯಮಂತ್ರಿಯವರಿಗೆ ಆ ಮನವಿಯನ್ನು ಕಳುಹಿಸಿಕೊಟ್ಟಿದ್ದಾರೆ. ಮನವಿಗೆ ಸ್ಪಂದಿಸಿದ ಮಾನ್ಯ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ದೈವಾರಾಧಕ ಸಂಘದ ಎಲ್ಲಾ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸಿರುತ್ತಾರೆ.