ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕುಂಬಾರ ಸಮುದಾಯ ಅಭಿವೃದ್ಧಿ ನಿಗಮ ಘೋಷಣೆ - ಬಿಜೆಪಿ ಹಿಂದುಳಿದ ಮೋರ್ಚಾದ ಕುಲಾಲ ಸಮುದಾಯದ ನಾಯಕರಿಂದ ಕೃತಜ್ಞತೆ

Posted On: 19-03-2023 12:21AM

ಕಾಪು : ರಾಜ್ಯ ಕುಂಬಾರ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪನೆಯ ಘೋಷಣೆ ಮಾಡಿದ ರಾಜ್ಯ ಸರ್ಕಾರಕ್ಕೆ ಕಾಪು ಬಿಜೆಪಿ ಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಸಂತೋಷ್ ಕುಲಾಲ್ ಪಡುಮನೆ, ಕಾರ್ಯದರ್ಶಿ ಉದಯ ಕುಲಾಲ್ ಕಳತ್ತೂರು, ಕಾರ್ಯಕಾರಿಣಿ ಸದಸ್ಯರು ಗಣೇಶ್ ಕುಲಾಲ್ ವರ್ವಾಡಿ ಕೃತಜ್ಞತೆ ಸಲ್ಲಿಸಿದ್ದಾರೆ.