ಕಾಪು : ಓಂ ಶ್ರೀ ಬಬ್ಬು ಸ್ವಾಮಿ ಕ್ರಿಕೆಟರ್ಸ್ ಪಾದೂರು ಇವರ ಆಶ್ರಯದಲ್ಲಿ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಓಂ ಬಬ್ಬು ಸ್ವಾಮಿ ಟ್ರೋಫಿ -2023 ಪಂಜತ್ತೂರು ಮೈದಾನದಲ್ಲಿ ಮಾಚ್೯ 18 ಹಾಗೂ 19ರಂದು ನಡೆಯಿತು.
ಪ್ರಥಮ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ. 33,333ನ್ನು ಸಿ ಎಫ್ ಸಿ ಚಂದ್ರನಗರ ತಂಡ,
ದ್ವಿತೀಯ ಸ್ಥಾನವನ್ನು ಟ್ರೋಫಿ ಸಹಿತ ನಗದು ರೂ.22,222ನ್ನು ಅರಫಾ ಬಾಯ್ಸ್ ಹೆಜಮಾಡಿ ತಂಡ ಪಡೆದುಕೊಂಡಿದೆ.