ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ಮತ್ತು ಪಾಂಗಾಳ ಘಟಕ ವತಿಯಿಂದ ಸಾಮಾಜಿಕ ಕಾರ್ಯಗಳು ಇಂದು ಜರಗಿತು.
ಶಿರ್ವ ವಿಷ್ಣುಮೂರ್ತಿ ಘಟಕ ವತಿಯಿಂದ ಶಿರ್ವ ಹಿಂದೂ ರುದ್ರಭೂಮಿ ಮತ್ತು ಪಾಂಗಾಳ ಘಟಕ ವತಿಯಿಂದ ಪಾಂಗಾಳ ಗಾಂಧಿನಗರದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ ನಡೆಯಿತು.