ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕದ ನೇತೃತ್ವದಲ್ಲಿ ನೀಲಾವರ ಗೋಶಾಲೆಗಾಗಿ ಗೋಗ್ರಾಸ ಇಂದು ನೀಡಲಾಯಿತು.
ಈ ಪ್ರಯುಕ್ತ ಪಡುಬೆಳ್ಳೆ ದೊಡ್ಡಮನೆಯ ಗದ್ದೆಯಲ್ಲಿ ಬಿತ್ತನೆ ಮಾಡಿದ್ದ ಜೋಳದ ಬೆಳೆಯನ್ನು ಇಂದು ಕಟಾವು ಮಾಡಿ ಗೋಶಾಲೆಗೆ ಸಮರ್ಪಿಸಲಾಯಿತು.
Published On: 27/09/2025
Published On: 26/09/2025
Published On: 25/09/2025