ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಸೀಮೆಯ
ಶ್ರೀ ಬ್ರಹ್ಮಲಿಂಗೇಶ್ವರ ಆಲಡೆಯಲ್ಲಿ ನಡೆಯುವ ಧ್ವಜಾರೋಹಣ ಪೂರ್ವಕ ವರ್ಷಾವಧಿ ಆಯನೋತ್ಸವ - ಸಿರಿಗಳ ಜಾತ್ರೆ ಹಾಗೂ ಮಹಾ ಅನ್ನಸಂತರ್ಪಣೆ ಏಪ್ರಿಲ್ 23, 24 ರಂದು ಜರಗಲಿದೆ.
ಎಲ್ಲರೂ ಆಗಮಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ಸಿರಿ ಕುಮಾರ ಭಜನಾ ಮಂಡಳಿ ಬೊಲ್ಲೆಟ್ಟು ಇದರ ಸರ್ವ ಸದಸ್ಯರು ತಿಳಿಸಿರುತ್ತಾರೆ.