ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಏಪ್ರಿಲ್ 23, 24 : ಬೊಲ್ಲೆಟ್ಟು ಆಲಡೆಯಲ್ಲಿ ಆಯನೋತ್ಸವ - ಸಿರಿಗಳ ಜಾತ್ರೆ, ಮಹಾ ಅನ್ನ ಸಂತರ್ಪಣೆ

Posted On: 11-04-2023 06:05PM

ಕಾಪು : ಇತಿಹಾಸ ಪ್ರಸಿದ್ಧ ಎಲ್ಲೂರು ಸೀಮೆಯ ಶ್ರೀ ಬ್ರಹ್ಮಲಿಂಗೇಶ್ವರ ಆಲಡೆಯಲ್ಲಿ ನಡೆಯುವ ಧ್ವಜಾರೋಹಣ ಪೂರ್ವಕ ವರ್ಷಾವಧಿ ಆಯನೋತ್ಸವ - ಸಿರಿಗಳ ಜಾತ್ರೆ ಹಾಗೂ ಮಹಾ ಅನ್ನಸಂತರ್ಪಣೆ ಏಪ್ರಿಲ್ 23, 24 ರಂದು ಜರಗಲಿದೆ.

ಎಲ್ಲರೂ ಆಗಮಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ಸಿರಿ ಕುಮಾರ ಭಜನಾ ಮಂಡಳಿ ಬೊಲ್ಲೆಟ್ಟು ಇದರ ಸರ್ವ ಸದಸ್ಯರು ತಿಳಿಸಿರುತ್ತಾರೆ.