ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ರವಿಶಂಕರ್ ಗುರೂಜಿ ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

Posted On: 20-06-2023 08:03PM

ಕಾಪು : ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಮಂಗಳವಾರ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದರು.

ಈ ಸಂದರ್ಭ ಸುರೇಶ್‌ ಶೆಟ್ಟಿಯವರ ಸಹೋದರ ಹರೀಶ್‌ ಶೆಟ್ಟಿ, ಸಂಬಂಧಿಕರಾದ ಆಶಾ ಶೆಟ್ಟಿ, ಬೆಂಗಳೂರು ಹೋಟೆಲ್ ಉದ್ಯಮಿ ಉದಯ ಶೆಟ್ಟಿ ಉಪಸ್ಥಿತರಿದ್ದರು.