ಉಚ್ಚಿಲ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಬಡಾಗ್ರಾಮ ಉಚ್ಚಿಲ ಇದರ ಜೀರ್ಣೋದ್ಧಾರ ಸಮಿತಿ ಸಭೆಯು ಇಂದು ನಡೆಯಿತು.
ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಹಿರಿಯರಾದ ಅಶೋಕ್ ರಾಜ್ ಎರ್ಮಾಳು ಬೀಡು, ವೆಂಕಟೇಶ ನಾವಡ, ಸತೀಶ್ ಶೆಟ್ಟಿ ಅನ್ನಾವರ, ಗಂಗಾಧರ ಸುವರ್ಣ, ಸುಧೀರ್ ಹೆಗ್ಡೆ, ಚಂದ್ರಶೇಖರ, ಪ್ರಧಾನ ಅರ್ಚಕರಾದ ಗೋವಿಂದ ರಾಜ ಭಟ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.